ಕೇರಳ ಗಡಿಯಲ್ಲಿ ಚುರುಕುಗೊಂಡ ತಪಾಸಣೆ; ಕರೊನಾ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ

ತಲಪಾಡಿ : ಕರೊನಾ ವೇಗವಾಗಿ ಹೆಚ್ಚುತ್ತಿರುವ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಲಪಾಡಿ ಸಹಿತ ಕೇರಳ ಗಡಿಗಳಲ್ಲಿ ತಪಾಸಣೆ ಚುರುಕುಗೊಳಿಸಿದ ಜೊತೆಗೇ ಸೋಮವಾರದಿಂದ ಚೆಕ್​ಪೋಸ್ಟ್​ನಲ್ಲಿ ನಡೆಸುತ್ತಿದ್ದ ಕೋವಿಡ್ ಆ್ಯಂಟಿಜನ್​​ ಟೆಸ್ಟ್‌ಗಳನ್ನು ಕೂಡ ಸ್ಥಗಿತಗೊಳಿಸಿದೆ. ಇದುವರೆಗೆ ನೆಗೆಟಿವ್‌ ಸರ್ಟಿಫಿಕೇಟ್‌ ಇಲ್ಲದಿದ್ದರೂ ಸ್ಥಳದಲ್ಲೇ ಕೋವಿಡ್‌ ಟೆಸ್ಟ್‌ ಮಾಡಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರದ ಆದೇಶಕ್ಕನುಸಾರವಾಗಿ, ಆರ್​​ಟಿಪಿಸಿಆರ್​ ನೆಗೆಟಿವ್‌ ಸರ್ಟಿಫಿಕೇಟ್‌ ಇದ್ದರೆ ಮಾತ್ರವೇ ಜಿಲ್ಲೆಗೆ ಪ್ರವೇಶ ಎಂಬುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ನೆಗೆಟಿವ್​ ವರದಿ ಇಲ್ಲದ ಯಾತ್ರಿಕರನ್ನು ವಾಪಸ್​ … Continue reading ಕೇರಳ ಗಡಿಯಲ್ಲಿ ಚುರುಕುಗೊಂಡ ತಪಾಸಣೆ; ಕರೊನಾ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ