ಕೇರಳ ಗಡಿಯಲ್ಲಿ ಚುರುಕುಗೊಂಡ ತಪಾಸಣೆ; ಕರೊನಾ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ
ತಲಪಾಡಿ : ಕರೊನಾ ವೇಗವಾಗಿ ಹೆಚ್ಚುತ್ತಿರುವ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಲಪಾಡಿ ಸಹಿತ ಕೇರಳ ಗಡಿಗಳಲ್ಲಿ ತಪಾಸಣೆ ಚುರುಕುಗೊಳಿಸಿದ ಜೊತೆಗೇ ಸೋಮವಾರದಿಂದ ಚೆಕ್ಪೋಸ್ಟ್ನಲ್ಲಿ ನಡೆಸುತ್ತಿದ್ದ ಕೋವಿಡ್ ಆ್ಯಂಟಿಜನ್ ಟೆಸ್ಟ್ಗಳನ್ನು ಕೂಡ ಸ್ಥಗಿತಗೊಳಿಸಿದೆ. ಇದುವರೆಗೆ ನೆಗೆಟಿವ್ ಸರ್ಟಿಫಿಕೇಟ್ ಇಲ್ಲದಿದ್ದರೂ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರದ ಆದೇಶಕ್ಕನುಸಾರವಾಗಿ, ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರವೇ ಜಿಲ್ಲೆಗೆ ಪ್ರವೇಶ ಎಂಬುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ನೆಗೆಟಿವ್ ವರದಿ ಇಲ್ಲದ ಯಾತ್ರಿಕರನ್ನು ವಾಪಸ್ … Continue reading ಕೇರಳ ಗಡಿಯಲ್ಲಿ ಚುರುಕುಗೊಂಡ ತಪಾಸಣೆ; ಕರೊನಾ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ
Copy and paste this URL into your WordPress site to embed
Copy and paste this code into your site to embed