ರಾತ್ರೋ ರಾತ್ರಿ ತಹಸೀಲ್ದಾರ್‌ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ಯಲ್ಲಾಪುರ ನಿವಾಸಿಗಳು

ಯಲ್ಲಾಪುರ : ಮೂಲಭೂತ ಸೌಕರ್ಯ ಕಲ್ಪಿಸದ ಕಾರಣ ನೀಡಿ ಪಟ್ಟಣದ ಗಂಗಾಧರ ಕಾಲನಿ‌ ನಿವಾಸಿಗಳು ಮತದಾನ ಬಹಿಷ್ಕಾರದ ನಿರ್ಣಯ ಕೈಗೊಂಡು, ತಹಸೀಲ್ದಾರ ಕಚೇರಿ ಎದುರು ಸೋಮವಾರ ರಾತ್ರಿ ಪ್ರತಿಭಟನೆ ನಡೆಸಿದರು.ಮೂಲಭೂತ ಸೌಕರ್ಯಗಳಾದ ವಿದ್ಯುತ್, ಶೌಚಗೃಹ , ನೀರು ಪೂರೈಕೆಯ ಕುರಿತು ಸಮಸ್ಯೆ ಬಗೆಹರಿಯದಿದ್ದಲ್ಲಿ ಮತದಾನದಿಂದ ದೂರ ಉಳಿಯುವುದಾಗಿ ತಿಂಗಳ ಹಿಂದೆಯೇ ಗಂಗಾಧರ ಕಾಲೋನಿ ನಿವಾಸಿಗಳು ಎಚ್ಚರಿಸಿದ್ದರು. ಆದರೆ, ಸಮಸ್ಯೆ ಬಗೆಹರಿಯದ ಕಾರಣ ಸೋಮವಾರ ರಾತ್ರಿ ಪ್ರತಿಭಟನೆ ನಡೆಸಿದರು. ಸಮಸ್ಯೆ ಬಗೆಹರಿಯದ ಹೊರತು ಮತದಾನ ಮಾಡುವ ಪ್ರಶ್ನೆಯೇ ಇಲ್ಲವೆಂದು … Continue reading ರಾತ್ರೋ ರಾತ್ರಿ ತಹಸೀಲ್ದಾರ್‌ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ಯಲ್ಲಾಪುರ ನಿವಾಸಿಗಳು