ಅನ್ಯ ಕೋಮಿನ ವಿದ್ಯಾರ್ಥಿನಿ ಜೊತೆ ಜ್ಯೂಸ್​ ಕುಡಿದಿದ್ದಕ್ಕೆ ಹಲ್ಲೆ; ಆರೋಪಿಗಳ ಬಂಧನ

ಮಂಗಳೂರು: ಕಳೆದ ಕೆಲ ವರ್ಷಗಳ ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ ನೈತಿಕ ಪೊಲೀಸ್​ಗಿರಿಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಹುಡುಗಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಬಲಪಂಥೀಯ ಸಂಘಟನೆಯ ಸದಸ್ಯರು ವಿದ್ಯಾರ್ಥಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಾತನಾಡಿಸಿದ್ದಕ್ಕೆ ಹಲ್ಲೆ ಪುತ್ತುರು ಹೊರವಲಯದ ಕೆಮ್ಮಿಂಜೆ ನಿವಾಸಿ ಮೊಹಮ್ಮದ್​ ಪರೀಸ್ ಹಲ್ಲೆಗೊಳಗಾದ ವಿದ್ಯಾರ್ಥಿ ​ಎಂದು ತಿಳಿದು ಬಂದಿದ್ದು ಕಬಕ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದರು. ಇದನ್ನೂ ಓದಿ: VIDEO| ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಕುಸಿತ! … Continue reading ಅನ್ಯ ಕೋಮಿನ ವಿದ್ಯಾರ್ಥಿನಿ ಜೊತೆ ಜ್ಯೂಸ್​ ಕುಡಿದಿದ್ದಕ್ಕೆ ಹಲ್ಲೆ; ಆರೋಪಿಗಳ ಬಂಧನ