ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!
ಮಂಗಳೂರು: ಯುವಕ-ಯುವತಿಯರು ಪ್ರೇಮವೈಫಲ್ಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದೇನೂ ಹೊಸದಲ್ಲ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ತಾನು ಓದುತ್ತಿದ್ದ ಕಾಲೇಜೇ ಸರಿ ಎಲ್ಲ ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದ. ನನ್ನ ಸಾವಿಗೆ ಈ ಕಾಲೇಜೇ ಕಾರಣ. ಇಲ್ಲಿಗೆ ಸೇರಿ ನನ್ನ ಒಂದೂವರೆ ವರ್ಷ ವ್ಯರ್ಥವಾಗಿದೆ. ಇಲ್ಲಿ … Continue reading ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!
Copy and paste this URL into your WordPress site to embed
Copy and paste this code into your site to embed