ಶಾಲೆಗೆ ಹೋಗಲು ಇಷ್ಟವಿಲ್ಲದೆ ನೇಣು ಹಾಕಿಕೊಂಡ ಬಾಲಕ!

ರಾಯಚೂರು: ಶಾಲೆಗೆ ಹೋಗಲು ಇಷ್ಟವಿಲ್ಲ ಎಂಬ ಒಂದೇ ಕಾರಣಕ್ಕೆ ಇಲ್ಲೊಬ್ಬ ಬಾಲಕ ನೇಣು ಹಾಕಿಕೊಂಡು ಸಾವಿಗೆ ಮೊರೆ ಹೋಗಿದ್ದಾನೆ. ರಾಯಚೂರು ಜಿಲ್ಲೆಯ ಶಾಲೆಯ ಆವರಣದಲ್ಲೇ ಇಂಥದ್ದೊಂದು ದಯನೀಯ ಪ್ರಕರಣ ನಡೆದುಹೋಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಈ ಪ್ರಕರಣ ನಡೆದಿದೆ. ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ … Continue reading ಶಾಲೆಗೆ ಹೋಗಲು ಇಷ್ಟವಿಲ್ಲದೆ ನೇಣು ಹಾಕಿಕೊಂಡ ಬಾಲಕ!