More

    ಶಾಲಾ-ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿ ದುರ್ಮರಣ

    ತುಮಕೂರು: ಪ್ರಸಕ್ತ ಸಾಲಿನ ಶಾಲಾ-ಕಾಲೇಜು ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಸಂಭವಿಸಿದೆ.

    ಕರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್​ನಲ್ಲಿ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಅಂದರೆ ಹೊಸ ವರ್ಷ(2021)ದ ಮೊದಲ ದಿನವಾದ ಶುಕ್ರವಾರ ಪುನಾರಂಭಗೊಂಡಿದೆ.

    ಈ ಹಿನ್ನೆಲೆಯಲ್ಲಿ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ಶಶಾಂಕ್ (20) ಕಾಲೇಜಿಗೆ ಬರುತ್ತಿದ್ದ. ಮಾರ್ಗಮಧ್ಯೆ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಶಶಾಂಕ್​ ಮೃತಪಟ್ಟಿದ್ದಾನೆ.

    ಮೃತ ವಿದ್ಯಾರ್ಥಿಯು ಚನ್ನರಾಯಪಟ್ಟಣ ತಾಲೂಕಿನ ಚೀಚಗೊಂಡನಹಳ್ಳಿ ಗ್ರಾಮದವ.

    ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

    ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

    ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts