ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ; ಕುಸಿದು ಬಿದ್ದು ಸಾವು

ಆನೇಕಲ್: ರಾಜ್ಯ ಮಾತ್ರವಲ್ಲ ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಆತಂಕ ಮೂಡಿಸಿದ್ದರೂ ಆ ಕುರಿತ ಯಾವುದೇ ಅಧ್ಯಯನ ನಡೆಯುತ್ತಿಲ್ಲ. ಮತ್ತೊಂದೆಡೆ ರಾಜಕಾರಣಿಗಳು ಕೂಡ ಆ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ಎಲ್ಲದರ ಮಧ್ಯೆ ಹೃದಯಾಘಾತದ ಸಾವಿನ ಪ್ರಕರಣಗಳ ಸರದಿ ಮುಂದುವರಿದಿದ್ದು, ಇಂದು ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನ ಅತ್ತಿಬೆಲೆಯಲ್ಲಿ ಈ ದುರಂತ ಸಂಭವಿಸಿದೆ. ಸಂಗೀತಾ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾದ ಹುಡುಗಿ. ಈಕೆ ಇಲ್ಲಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಧಾರವಾಡ … Continue reading ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ; ಕುಸಿದು ಬಿದ್ದು ಸಾವು