ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!
ಬೆಂಗಳೂರು: ನನ್ನ ಸಾವಿಗೆ ಪ್ರೇಮವೈಫಲ್ಯವೇ ಕಾರಣ ಎಂದು ಆತ್ಮಹತ್ಯೆ ಮಾಡಿಕೊಂಡ ಎಷ್ಟೋ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ‘ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ’ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂಜನ್ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಂಜನ್, ಕೋಣನಕುಂಟೆ ಕ್ರಾಸ್ನಲ್ಲಿರುವ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು! ಸಾಯುವುದಕ್ಕೂ ಮೊದಲು ಈತ … Continue reading ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!
Copy and paste this URL into your WordPress site to embed
Copy and paste this code into your site to embed