ನವದೆಹಲಿ: ಪ್ರಾಂಶುಪಾಲರೊಬ್ಬರ ವಾರ್ನಿಂಗ್ನಿಂದಾಗಿ ವಿದ್ಯಾರ್ಥಿನಿಯೊಬ್ಬಳು ಪ್ರಾಣ ಕಳೆದುಕೊಂಡಂತಾಗಿದೆ. ಹುಡುಗಿ ದುರ್ವರ್ತನೆ ತೋರಿದ್ದಾಳೆ ಎಂದು ಆರೋಪಿಸಿ ಪ್ರಾಂಶುಪಾಲರು ಪಾಲಕರನ್ನು ಶಾಲೆಗೆ ಕರೆಸಿ ದೂರು ಹೇಳಿದ್ದಲ್ಲದೆ, ಆಕೆಯನ್ನು ಶಾಲೆಯಿಂದ ಟಿಸಿ ಕೊಟ್ಟು ಕಳುಹಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಉದ್ದವಾದ ಉಗುರು ಬಿಟ್ಟಿದ್ದಕ್ಕೆ, ದೊಡ್ಡ ಕಿವಿಯೋಲೆ ಹಾಕಿಕೊಂಡಿದ್ದಕ್ಕೆ ಹಾಗೂ ಜತೆಯಲ್ಲಿ ಮೊಬೈಲ್ ಫೋನ್ ಇರಿಸಿಕೊಂಡಿದ್ದಕ್ಕೇ ದುರ್ವರ್ತನೆ ಎಂದು ಆರೋಪಿಸಿರುವ ಪ್ರಾಂಶುಪಾಲ, ಆಕೆಯ … Continue reading ಉಗುರು ಉದ್ದ ಇದೆ, ಓಲೆ ದೊಡ್ಡದಿದೆ, ಜತೆಗೆ ಮೊಬೈಲ್ಫೋನ್ ಇದೆ ಎಂದು ಬೈದ ಪ್ರಾಂಶುಪಾಲ; ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
Copy and paste this URL into your WordPress site to embed
Copy and paste this code into your site to embed