ಗದಗ: ಸರಿಯಾದ ಸಮಯಕ್ಕೆ ಬಸ್ ಬರದ ಕಾರಣ ವಿದ್ಯಾರ್ಥಿಗಳು ಗಂಟೆಗಟ್ಟಲೆ ಕಾದು, ಕತ್ತಲೆಯಲ್ಲಿ ಆತಂಕವನ್ನೂ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶವೂ ವ್ಯಕ್ತವಾಗಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸ್ ಬರದೆ ವಿದ್ಯಾರ್ಥಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ಪರದಾಟ ನಡೆಸಿದ್ದಾರೆ.
ಇದನ್ನೂ ಓದಿ: ಅಂಧರ ಬಾಳಲ್ಲಿ ಬೆಳಕು ಮೂಡಿಸಿದ ವಿಆರ್ಎಲ್; ಸ್ಮಾರ್ಟ್ ವಿಜನ್ ಡಿವೈಸ್ ವಿತರಣೆ
ಇಟಗಿ ಬಸ್ ನಿಲ್ದಾಣದಿಂದ ತೆರಳಬೇಕಾಗಿದ್ದ ಸುಮಾರು 70 ವಿದ್ಯಾರ್ಥಿಗಳ ತೊಂದರೆ ಅನುಭವಿಸಬೇಕಾಗಿ ಬಂದಿದೆ. ತೊಂದರೆಗೆ ಒಳಗಾದವರಲ್ಲಿ ವಿವಿಧ ಹೈಸ್ಕೂಲ್-ಕಾಲೇಜು ವಿದ್ಯಾರ್ಥಿಗಳು ಇದ್ದಾರೆ.
ಈತನ ಹುಟ್ಟೇ ಗಿನ್ನೆಸ್ ವರ್ಲ್ಡ್ ರೆಕಾರ್ಡ್; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!
ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ