ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಬಹಿರಂಗಪಡಿಸದಿರಲು ಕೋರ್ಟ್ ತಾಕೀತು!

ವಾರಾಣಸಿ: ಕಾಶಿ ವಿಶ್ವನಾಥ ಮಂದಿರಕ್ಕೆ ಹೊಂದಿಕೊಂಡಿರುವ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿನ ‘ಹಿಂದು ಕುರುಹು’ಗಳ ಅಧ್ಯಯನ ಮಾಡಿರುವ ಎಎಸ್‌ಐ ಸಮೀಕ್ಷಾ ವರದಿಯನ್ನು ಉಭಯ ಅರ್ಜಿದಾರರಿಗೆ ನೀಡಲಾಗುವುದು. ಆದರೆ ವರದಿಯನ್ನು ಬಹಿರಂಗಪಡಿಸಬಾರದು ಎಂದು ಸ್ಥಳೀಯ ನ್ಯಾಯಾಲಯ ತಾಕೀತು ಮಾಡಿದೆ. ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಕೇಸಲ್ಲಿ ‘ಸುಪ್ರೀಂ’ ರಿಲೀಫ್‌: ಸತ್ಯ ಜಯಿಸಿದೆ ಎಂದ ಅದಾನಿ ಹಿಂದು ಮತ್ತು ಮುಸ್ಲಿಂ ಎರಡೂ ಬಣಗಳು ವರದಿಯನ್ನು ತಮ್ಮ ಬಳಿ ಇಟ್ಟುಕೊಳ್ಳಬಹುದು. ಆದರೆ ಅದನ್ನು ಸಾರ್ವಜನಿಕಗೊಳಿಸಬಾರದು ಎಂದು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಆದೇಶಿಸಿದರು.ಈ ಬಗ್ಗೆ ಅಫಿಡವಿಟ್ ನೀಡಬೇಕು … Continue reading ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಬಹಿರಂಗಪಡಿಸದಿರಲು ಕೋರ್ಟ್ ತಾಕೀತು!