ಬಾಲಿವುಡ್​ನ ದೊಡ್ಡ ದೊಡ್ಡ ಹೆಸರುಗಳು ಸುಶಾಂತ್​ ಸಾವನ್ನು ಮುಚ್ಚಿಹಾಕಲು ಯತ್ನಿಸುತ್ತಿವೆ

ಸುಶಾಂತ್​ ಸಿಂಗ್​ ರಜಪೂತ್​ ಇಲ್ಲವಾಗಿ ತಿಂಗಳ ಮೇಲಾಯಿತು. ಇಂದಿಗೂ ಅವರ ಸಾವು ಆತ್ಮಹತ್ಯೆಯೋ, ವ್ಯವಸ್ಥಿತ ಕೊಲೆಯೋ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಒಂದಷ್ಟು ಬಲವಾದ ಕಾರಣಗಳು ಸಿಕ್ಕಿವೆಯಾದರೂ, ಅವುಗಳನ್ನು ಪೊಲೀಸ್​ ಇಲಾಖೆ ಹೊರಗೆಡುವುತ್ತಿಲ್ಲ ಎಂಬ ಮಾತೂ ಕೇಳಿಬರುತ್ತಿದೆ. ಮತ್ತೊಂದೆಡೆ ಸಾಕಷ್ಟು ಮಂದಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆಯೂ ಆಗ್ರಹಿಸಿದ್ದಾರೆ. ಇತ್ತೀಚೆಗಷ್ಟೇ ಬಿಹಾರದ ಎಂಪಿಯೊಬ್ಬರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಅದೇ ರೀತಿ ಇದೀಗ ಮಾಜಿ ಕೇಂದ್ರ ಸಚಿವ ಡಾ. ಸುಬ್ರಮಣಿಯನ್​ ಸ್ವಾಮಿ … Continue reading ಬಾಲಿವುಡ್​ನ ದೊಡ್ಡ ದೊಡ್ಡ ಹೆಸರುಗಳು ಸುಶಾಂತ್​ ಸಾವನ್ನು ಮುಚ್ಚಿಹಾಕಲು ಯತ್ನಿಸುತ್ತಿವೆ