ರಾಣೆಬೆನ್ನೂರ: ಸಬ್ಸಿಡಿಯಲ್ಲಿ ಲೋನ್ ಮಾಡಿಸಿಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 14 ಲಕ್ಷ ರೂ. ತೆಗೆದುಕೊಂಡು ವಂಚಿಸಿದ ಮೂವರ ವಿರುದ್ಧ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸಾಗರ ನಾಯ್ಕ, ಸಚೀನ ನಾಯ್ಕ ಹಾಗೂ ತಾಲೂಕಿನ ಹುಣಸಿಕಟ್ಟೆ ಗ್ರಾಮದ ಪ್ರದಿಪ ಚವಾಣ ಮೋಸ ಮಾಡಿರುವ ಆರೋಪಿಗಳು.
ಇವರು ಇಲ್ಲಿಯ ಕನಕದಾಸ ನಗರದ ಮಾಲತೇಶ ಮರಿಯಪ್ಪ ಪೂಜಾರ ಎಂಬುವರಿಗೆ ಮೋಸ ಮಾಡಿರುವುದು.
ಆರೋಪಿತರು ಮಾಲತೇಶ ಅವರಿಗೆ ಸಬ್ಸಿಡಿಯಲ್ಲಿ ಬ್ಯಾಂಕ್ ಲೋನ್ ಮಾಡಿಸಿಕೊಡುತ್ತೇವೆ ಎಂದು ನಂಬಿಸಿ ಫೋನ್ ಪೇ ಮೂಲಕ 14 ಲಕ್ಷ ರೂ. ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ. ಈಗ ಹಣ ಕೇಳಲು ಹೋದರೆ ಇನ್ನಷ್ಟು ಹಣ ಹಾಕು ಲೋನ್ ಮಾಡಿಸಿಕೊಡುತ್ತೇವೆ ಎಂದು ಹೇಳಿ ಮೋಸ ಮಾಡಿದ್ದಾರೆ ಎಂದು ಮಾಲತೇಶ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಬ್ಸಿಡಿಯಲ್ಲಿ ಲೋನ್ ಕೊಡಿಸುವ ನೆಪದಲ್ಲಿ 14 ಲಕ್ಷ ರೂ. ವಂಚನೆ

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್ ಬಾಯ್ ಹೇಳಿ | Ginger
Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…
ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್ ಆಹಾರ ಸೇವಿಸಿದ್ರೆ ಸಾಕು| Weight Gain
Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…
ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake
Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…