ಏಕಾಏಕಿ ಮನೆ ತೆರವಿಗೆ ವಿರೋಧ

blank

ಕುರುಗೋಡು: ನೋಟಿಸ್ ನೀಡದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಏಕಾಏಕಿ ಮನೆ ತೆರವಿಗೆ ಮುಂದಾಗಿರುವ ಕ್ರಮವನ್ನು ವಿರೋಧಿಸಿ ಬಾದನಟ್ಟಿ ಗ್ರಾಮದ ಬಡ ಜನರ ಮನೆ ಉಳಿವಿಗಾಗಿ ಹೋರಾಟ ಸಮಿತಿ ಶನಿವಾರ ಪ್ರತಿಭಟನೆ ನಡೆಸಿತು.

blank

ರಸ್ತೆ ವಿಸ್ತರಣೆ ವೇಳೆ ಕನಿಷ್ಟ ನಿಯಮ ಪಾಲಿಸದೇ ಅಧಿಕಾರಿಗಳು ಏಕಾಏಕಿ ಮನೆ ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ. ಅಲ್ಲದೆ, ಗ್ರಾಮದ ಮಧ್ಯದಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣದಿಂದ ಸಾಕಷ್ಟು ಅಪಘಾತ, ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಕೂಡಲೇ ರಸ್ತೆ ನಿರ್ಮಾಣ ಕಾರ್ಯವನ್ನು ಕೈ ಬಿಡಬೇಕು ಎಂದು ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗೋವಿಂದ್, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಎಐಡಿವೈಒ ಯುವಜನ ಸಂಘಟನೆ ಜಿಲ್ಲಾಧ್ಯಕ್ಷ ಕೋಳೂರು ಪಂಪಾಪತಿ , ರೈತರಾದ ಮಣ್ಣೂರು ರಾಘ, ಅಂಬರೀಶ, ಶೇಕಣ್ಣ, ಹನುಮಕ್ಕ, ದುರುಗಣ್ಣ, ಗೋವಿಂದ್, ಜಡೇಪ್ಪ ಒತ್ತಾಯಿಸಿದ್ದಾರೆ.

 

Share This Article
blank

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

ಮಳೆಗಾಲದಲ್ಲಿ ಕಲುಷಿತ ಆಹಾರ, ನೀರಿನ ಮೂಲಕ ವೈರಸ್! ಎಚ್ಚರ ತಪ್ಪಿದರೆ ಅನಾರೋಗ್ಯ…monsoon

monsoon : ಮಳೆಗಾಲ  ಹವಾಮಾನದಲ್ಲಿನ ಬದಲಾವಣೆಗಳು  ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಸೇವಿಸುವ ಆಹಾರ ಮತ್ತು…

blank