ಆ ಸ್ಪರ್ಧಿ ಹೆಸರು ರಕ್ಷಕ್​ ಅಲ್ವಾ, ದೇವರು ನಿಮ್ಮನ್ನು ಚೆನ್ನಾಗಿ ಇಟ್ಟಿರಲಿ; ಬುಲೆಟ್​ ಪುತ್ರನಿಗೆ ಖಡಕ್​ ತಿರುಗೇಟು ಕೊಟ್ಟ ಕಿಚ್ಚ ಸುದೀಪ್​

ಬೆಂಗಳೂರು: ಕನ್ನಡ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿದ್ದು, ಒಂದಿಲ್ಲೊಂದು ವಿಚಾರಕ್ಕೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಜನವರಿ 27 ಹಾಗೂ 28ರಂದು ಫಿನಾಲೆ ನಡೆಯಲಿದ್ದು, ಜನವರಿ 20 ಹಾಗೂ 21ರಂದು ನಿರೂಪಕ ಕಿಚ್ಚ ಸುದೀಪ್​ ತಮ್ಮ ಕೊನೆಯ ಪಂಚಾಯಿತಿಯನ್ನು ನಡೆಸಲಿದ್ದಾರೆ. ಟಾಸ್ಕ್​ ವೇಳೆ ಸ್ಪರ್ಧಿಗಳು ಜಗಳವಾಡುತ್ತ ನಿಂದಿಸುತ್ತಾ, ಮನಸ್ತಾಪ, ದೂರುಗಳಿಂದಲೇ ಕಾಲ ಕಳೆಯುವ ಇವರು ಭಾನುವಾರ ನಟ ಕಿಚ್ಚ ಸುದೀಪ್‌ ನಡೆಸಿ ಕೊಡುವ ಸೂಪರ್​ ಸಂಡೇ ವಿತ್​ ಸುದೀಪದಲ್ಲಿ ನಗುವಿನ ಅಲೆಯಲ್ಲಿ … Continue reading ಆ ಸ್ಪರ್ಧಿ ಹೆಸರು ರಕ್ಷಕ್​ ಅಲ್ವಾ, ದೇವರು ನಿಮ್ಮನ್ನು ಚೆನ್ನಾಗಿ ಇಟ್ಟಿರಲಿ; ಬುಲೆಟ್​ ಪುತ್ರನಿಗೆ ಖಡಕ್​ ತಿರುಗೇಟು ಕೊಟ್ಟ ಕಿಚ್ಚ ಸುದೀಪ್​