ಪಿಎಫ್ಐ, ಎಸ್ ಡಿಪಿಐ ಜತೆ ಕಾಂಗ್ರೆಸ್ ಆಂತರಿಕ ಒಪ್ಪಂದವೇನು?: ಬಿಜೆಪಿ ರಾಷ್ಟ್ರೀಯ ವಕ್ತಾರ

ಬೆಂಗಳೂರು: ದೇಶ ವಿದ್ರೋಹಿ ಕೃತ್ಯದಲ್ಲಿ ಭಾಗಿಯಾದ ಪಿಎಫ್ಐ, ಸಮಾಜಘಾತುಕರಿಗೆ ಆಸರೆ ನೀಡುತ್ತಿರುವ ಎಸ್.ಡಿ.ಪಿ.ಐ ಜತೆಗೆ ಕಾಂಗ್ರೆಸ್ ಒಳ ಒಪ್ಪಂದವೇನು ? ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಪ್ರಶ್ನಿಸಿದ್ದು, ಕಾಂಗ್ರೆಸ್ ಪಕ್ಷದ ಮೃದು ಧೋರಣೆ, ಪರೋಕ್ಷ ಬೆಂಬಲವು ಈ ಪ್ರಶ್ನೆ ಹುಟ್ಟಿ ಹಾಕಿದೆ ಎಂದೂ ಹೇಳಿದ್ದಾರೆ. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಎನ್ ಐಎ ತನಿಖೆಯಿಂದ ಪಿಎಫ್ ಐ ಕರಾಳ ಮುಖ ಬಯಲಾಗಿದೆ. ಪಿಎಫ್ ಐ ಅನ್ನು, … Continue reading ಪಿಎಫ್ಐ, ಎಸ್ ಡಿಪಿಐ ಜತೆ ಕಾಂಗ್ರೆಸ್ ಆಂತರಿಕ ಒಪ್ಪಂದವೇನು?: ಬಿಜೆಪಿ ರಾಷ್ಟ್ರೀಯ ವಕ್ತಾರ