More

    ಮಂಡ್ಯದ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಕತ್ತು ಕೊಯ್ದು ಬರ್ಬರ ಹತ್ಯೆ

    ಮಂಡ್ಯ: ಕಬ್ಬು ಕಟಾವಿಗೆಂದು ಬಂದಿದ್ದ ಬಾಲಕಿಯನ್ನು ಹೊತ್ತೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.

    ಇದನ್ನೂ ಓದಿ: ವರ್ತೂರು ಪ್ರಕಾಶ್​ ಕಿಡ್ನಾಪ್​ ಕೇಸ್​ಗೆ 4 ದಿಕ್ಕು! ಬಯಲಾಯ್ತು ಮಾಜಿ ಸಚಿವನ ಟೀಚರ್​ ಜತೆಗಿನ ಕಾರುಬಾರು

    ಮದ್ದೂರಿನ ಹುರುಗಲ ವಾಡಿ ಗ್ರಾಮದ ರೈತ ಚೆಲುವರಾಜ್ ಅವರ ಕಬ್ಬಿನ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮೂಲದ ಬಾಲಕಿ ಆರತಿ (12) ಗದ್ದೆಯಲ್ಲಿ ಕಬ್ಬು ಕಟಾವು ಮಾಡುವುದಕ್ಕೆ ಬಂದಿದ್ದಳು. ಈ ವೇಳೆ ಆಕೆಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ. ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಕತ್ತನ್ನು ಕೊಯ್ದು ಕೊಲೆ ಮಾಡಲಾಗಿದೆ. ಹೆಚ್ಚಿನ ವಿವರ ಮರಣೋತ್ತರ ಪರೀಕ್ಷೆಯ ನಂತರ ಬರಬೇಕಿದೆ.

    ಕೊಪ್ಪ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಮಕ್ಕಳ ಮೊಬೈಲ್​ನಲ್ಲಿ ಅಮ್ಮನ ರಾಸಲೀಲೆ ಫೋಟೋಸ್​! ದೂರಾದ ಲವರ್​ನಿಂದ ಮಹಿಳೆಗೆ ಕಾದಿತ್ತು ಶಾಕ್​

    ಮಗನಿಗೆ ನೋವಾಗಬಾರದೆಂದು ಕೊಂದೇ ಬಿಟ್ಟ! ಮಗನ ಶವದ ಜತೆಯೇ ರಾತ್ರಿ ಮಲಗಿದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts