ಮಂಡ್ಯ: ಕಬ್ಬು ಕಟಾವಿಗೆಂದು ಬಂದಿದ್ದ ಬಾಲಕಿಯನ್ನು ಹೊತ್ತೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್ಗೆ 4 ದಿಕ್ಕು! ಬಯಲಾಯ್ತು ಮಾಜಿ ಸಚಿವನ ಟೀಚರ್ ಜತೆಗಿನ ಕಾರುಬಾರು
ಮದ್ದೂರಿನ ಹುರುಗಲ ವಾಡಿ ಗ್ರಾಮದ ರೈತ ಚೆಲುವರಾಜ್ ಅವರ ಕಬ್ಬಿನ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮೂಲದ ಬಾಲಕಿ ಆರತಿ (12) ಗದ್ದೆಯಲ್ಲಿ ಕಬ್ಬು ಕಟಾವು ಮಾಡುವುದಕ್ಕೆ ಬಂದಿದ್ದಳು. ಈ ವೇಳೆ ಆಕೆಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ. ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಕತ್ತನ್ನು ಕೊಯ್ದು ಕೊಲೆ ಮಾಡಲಾಗಿದೆ. ಹೆಚ್ಚಿನ ವಿವರ ಮರಣೋತ್ತರ ಪರೀಕ್ಷೆಯ ನಂತರ ಬರಬೇಕಿದೆ.
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಕ್ಕಳ ಮೊಬೈಲ್ನಲ್ಲಿ ಅಮ್ಮನ ರಾಸಲೀಲೆ ಫೋಟೋಸ್! ದೂರಾದ ಲವರ್ನಿಂದ ಮಹಿಳೆಗೆ ಕಾದಿತ್ತು ಶಾಕ್
ಮಗನಿಗೆ ನೋವಾಗಬಾರದೆಂದು ಕೊಂದೇ ಬಿಟ್ಟ! ಮಗನ ಶವದ ಜತೆಯೇ ರಾತ್ರಿ ಮಲಗಿದ