ಕೋವಿಡ್ ನಿಯಂತ್ರಿಸಲು ಆರೋಗ್ಯ ಇಲಾಖೆ ಸಲಹೆ

ಬೆಂಗಳೂರು: ನೆರೆಯ ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ ರೂಪಾಂತರ ತಳಿ (ಜೆಎನ್-1)ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕುರಿತು ಆರೋಗ್ಯ ಇಲಾಖೆ ಸಾರ್ವಜನಿಕ ಸಲಹೆ ನೀಡಿದೆ. ಪ್ರಸ್ತುತ ಚಳಿಗಾಲದ ಹವಾಮಾನ ಹಾಗೂ ಕ್ರಿಸ್‌ಮಸ್ ಮತ್ತು ಹೊಸವರ್ಷಾಚರಣೆಯಲ್ಲಿ ಜನದಟ್ಟಣೆಯಿಂದಾಗಿ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆರೋಗ್ಯ ಇಲಾಖೆ ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಶಿಾರಸು ಆಧರಿಸಿ ಸೂಚನೆಗಳನ್ನು ಪಾಲಿಸುವಂತೆ ಇಲಾಖೆ ಆಯುಕ್ತ ಡಿ. ರಂದೀಪ್ ಸಾರ್ವಜನಿಕವಾಗಿ ಸೂಚನೆ ನೀಡಿದ್ದಾರೆ. ಹಿರಿಯ ನಾಗರಿಕರು (60 ವರ್ಷ ಮೇಲ್ಪಟ್ಟವರು), … Continue reading ಕೋವಿಡ್ ನಿಯಂತ್ರಿಸಲು ಆರೋಗ್ಯ ಇಲಾಖೆ ಸಲಹೆ