ಸುಹಾಸ್ ಶೆಟ್ಟಿ ಹತ್ಯೆ ಕೇಸ್​; ಪ್ರಕರಣ NIA ಗೆ ಹಸ್ತಾಂತರಿಸಲು ಬಿ.ವೈ.ವಿಜಯೇಂದ್ರ ಆಗ್ರಹ

blank

NIA : ಹಿಂದು ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ನಡೆದಿರುವುದು ಖಂಡನೀಯ. ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

blank

ಇದನ್ನೂ ಓದಿ:ಐಫಾ ಪ್ರಶಸ್ತಿ ಪ್ರದಾನ ಸಮಾರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ | Sandalwood rises above Bollywood

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದರು, ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ ಎಂದರು.

ಭಾರತೀಯ ಜನತಾ ಪಾರ್ಟಿಯ ನಮ್ಮೆಲ್ಲ ನಾಯಕರು ಹಿಂದು ಕಾರ್ಯಕರ್ತ ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿ ರಾಜ್ಯ ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ. ರಾಜ್ಯ ಸರ್ಕಾರ ಈ ರೀತಿಯ ಘಟನೆ ನಡೆದಾಗ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಟ್ರೂಲಿ I LOVE YOU ಎಂದು 11 ವರ್ಷದ ವಿದ್ಯಾರ್ಥಿನಿಗೆ ಪ್ರೇಮಪತ್ರ ಬರೆದ ಶಿಕ್ಷಕ!: ಪತ್ರದಲ್ಲೇನಿದೆ?

ನಾನು ಅವರ ದುಃಖಿತ ಕುಟುಂಬವನ್ನು ಭೇಟಿಯಾಗಿ ನಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದೆ ಮತ್ತು ಪಕ್ಷದಿಂದ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಿದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ.. ಕನ್ನಡ.. ಎಂದಿದಕ್ಕೆ ಪಹಲ್ಗಾಮ್​ ದಾಳಿ ಆಯ್ತು ಅಂತ ನಾಲಿಗೆ ಹರಿಬಿಟ್ಟ ಸೋನು ನಿಗಮ್​! ಕೆರಳಿದ ಕನ್ನಡಿಗರು | Sonu Nigam

ಅರ್ಜೆಂಟೀನಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ! | Earthquake

Share This Article
blank

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

ಆಹಾರ ಸೇವಿಸುವಾಗ ಪದೇಪದೆ ಕೂದಲು ಕಾಣಿಸುತ್ತಿದಿಯೇ?: ಹಾಗಾದ್ರೆ ಸ್ವಲ್ಪ ಜಾಗರೂಕರಾಗಿ.. ಜ್ಯೋತಿಷ್ಯದಲ್ಲಿ ಹೇಳೋದೇನು? | Eating

Eating: ನಿಮ್ಮ ಆಹಾರದಲ್ಲಿ ಕೂದಲು ಮತ್ತೆ ಮತ್ತೆ ಬರುವುದು. ನಿಮ್ಮ ಆಹಾರದಲ್ಲಿ ಕೂದಲು ಉದುರುವ ಘಟನೆ…

blank