ಆತ್ಮಹತ್ಯೆಗೆತ್ನಿಸಿದ ವಿದ್ಯಾರ್ಥಿನಿ ಮೃತ್ಯು

blank

ಕಾಸರಗೋಡು: ಕಾಞಂಗಾಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ತೃತೀಯ ವರ್ಷದ ನಸಿರ್ಂಗ್ ವಿದ್ಯಾರ್ಥಿನಿ ಚೈತನ್ಯ ಕುಮಾರಿ(21) ಮೃತಪಟ್ಟಿದ್ದಾರೆ. ಕಳೆದ ಡಿ.7ರಂದು ಚೈತನ್ಯಾ ನೇಣುಬಿಗಿದು ಆತ್ಮಹತ್ಯೆಗೆತ್ನಿಸಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರೂವರೆ ತಿಂಗಳ ಬಳಿಕ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ವಾರ್ಡನ್ ನೀಡಿದ ಮಾನಸಿಕ ಕಿರುಕುಳದಿಂದ ಈಕೆ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಸಹಪಾಠಿಗಳು ಆರೋಪಿಸಿದ್ದರು.

ಇಟಲ ದೇವಸ್ಥಾನ ಬ್ರಹ್ಮಕಲಶೋತ್ಸವ ಲೋಗೊ ಬಿಡುಗಡೆ

ಬದಿಯಡ್ಕಕ್ಕೆ ಬೇಕಾಗಿದೆ ಉಪ ಖಜಾನೆ ಕೇಂದ್ರ : ನಾಲ್ಕು ದಶಕಗಳ ಬೇಡಿಕೆ ಈಡೇರಿಸುವ ನಿರೀಕ್ಷೆಯಲ್ಲಿ ಜನತೆ

Share This Article

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…