ಮರದ ಟೊಂಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

blank

ಶಿರಸಿ: ಸಾಲ ತೀರಿಸಲಾಗದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೆಗಡೆಕಟ್ಟ- ಶಿವಳ್ಳಿಯ ಕಾಶಿಮನೆಯಲ್ಲಿ ಗುರುವಾರ ನಡೆದಿದೆ.

blank

ಮಹಾಬಲೇಶ್ವರ ನಾಗು ಗೌಡ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಸೆಂಟ್ರಿಂಗ್ ಕೆಲಸಕ್ಕಾಗಿ ಜನರಲ್ಲಿ ಸಾಲ ಮಾಡಿಕೊಂಡಿದ್ದನು. ಸರಿಯಾಗಿ ಕೆಲಸವೂ ಸಿಗುತ್ತಿಲ್ಲ ಎಂದು ಕಳೆದ ಕೆಲವು ದಿನಗಳಿಂದ ಬೇಸರದಲ್ಲಿದ್ದನು. ಇದನ್ನೆ ಮನಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಮುಂದಿನ ಅರಣ್ಯ ಪ್ರದೇಶದಲ್ಲಿರುವ ಮರದ ಟೊಂಗೆಗೆ ನೇಣು ಹಾಕಿಕೊಂಡಿದ್ದಾನೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
blank

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

ಆಹಾರ ಸೇವಿಸುವಾಗ ಪದೇಪದೆ ಕೂದಲು ಕಾಣಿಸುತ್ತಿದಿಯೇ?: ಹಾಗಾದ್ರೆ ಸ್ವಲ್ಪ ಜಾಗರೂಕರಾಗಿ.. ಜ್ಯೋತಿಷ್ಯದಲ್ಲಿ ಹೇಳೋದೇನು? | Eating

Eating: ನಿಮ್ಮ ಆಹಾರದಲ್ಲಿ ಕೂದಲು ಮತ್ತೆ ಮತ್ತೆ ಬರುವುದು. ನಿಮ್ಮ ಆಹಾರದಲ್ಲಿ ಕೂದಲು ಉದುರುವ ಘಟನೆ…

blank