ಜೆಸಿಬಿ ಆಪರೇಟರ್ ಆತ್ಮಹತ್ಯೆ, ಓರ್ವ ಬಂಧನ

blank

ಕಾಸರಗೋಡು: ಜೆಸಿಬಿ ಆಪರೇಟರ್, ಸುಳ್ಯ ಪೆರಾಜೆ ನಿಧಿಮಲೆ ನಿವಾಸಿ ನಾರಾಯಣಜಯಂತಿ ದಂಪತಿ ಪುತ್ರ ಟಿ.ಎನ್.ಕುಮಾರ್(26) ಎಂಬುವರು ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಿಳಿಂಗಾರು ನಿವಾಸಿ ಗಣೇಶ್(36) ಬಂಧಿತ. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಆತನನ್ನು ಬಂಧಿಸಲಾಗಿದೆ. ಟಿ.ಎನ್.ಕುಮಾರ್ ಮೃತದೇಹ ನೀರ್ಚಾಲು ಪಾಡ್ಲಡ್ಕದ ವಾಸ ಸ್ಥಳದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿತ್ತು.

blank

ಆಳ್ವಾಸ್ ವಿದ್ಯಾರ್ಥಿಗಳಿಗೆ ಜೇನು ಸಾಕಣೆ ಮಾರ್ಗದರ್ಶನ 

ನಕಲಿ ಸರ್ಟಿಫಿಕೇಟ್, ದಾಖಲೆ ತಯಾರಿ : ಬಂಧಿತರಿಂದ ಮಹತ್ವದ ಮಾಹಿತಿ ಬಹಿರಂಗ

Share This Article
blank

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

blank