ಸಾಲಕ್ಕೆ ಹೆದರಿ ಆತ್ಮಹತ್ಯೆ

blank

ಶಿಗ್ಗಾಂವಿ: ಮನೆ ಕಟ್ಟಲು ಹಾಗೂ ಮಗಳ ಮದುವೆ ಸಲುವಾಗಿ ವಾಡಿದ ಸಾಲ ತೀರಿಸಲಾಗದೆ ಬ್ಯಾಂಕ್ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡ ಟನೆ ಪಟ್ಟಣದ ಮೌಲಾಲಿ ನಗರದಲ್ಲಿ ಬುಧವಾರ ನಡೆದಿದೆ.

ಹುಬ್ಬಳ್ಳಿಯ ಬ್ಯಾಂಕ್‌ವೊಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿದ್ದ ಮಂಜುನಾಥಗೌಡ ನಿಂಗನಗೌಡ ಸಣ್ಣಗೌಡ್ರ ಮೃತ ನೌಕರ.

ಖಾಸಗಿ ಬ್ಯಾಂಕ್ ಹಾಗೂ ಕೈಗಡವಾಗಿ 11 ಲಕ್ಷ ರೂ. ಸಾಲ ವಾಡಿದ್ದ. ಆದರೆ, ಸಾಲವನ್ನು ಹೇಗೆ ತೀರಿಸುವುದು ಎಂಬ ಚಿಂತೆಯಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ ಎನ್ನಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!

Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್​ನ ಮುಚ್ಚುಳ ಮುಚ್ಚದೇ…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…