More

    ಮನನೊಂದು ಯುವಕ ಆತ್ಮಹತ್ಯೆ

    ರಾಯಚೂರು: ಸರ್ಕಾರದ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಜರುಗಿದೆ.
    ತಾಲೂಕಿನ ಚಿಕ್ಕ ಬೂದೂರಿನ ಯುವಕ ಚನ್ನಬಸವ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ಞಾನಗಂಗಾ ಶಾಲೆಯ ಆವರಣದಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ.
    ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ ಚನ್ನಬಸವ. 2022 ರಲ್ಲಿ ನೇಮಕಾತಿ ಪಟ್ಟಿಯಲ್ಲಿ ಚನ್ನಬಸವ ಹೆಸರು ಇತ್ತು. ಕೊನೆ ಕ್ಷಣದಲ್ಲಿ ಪಟ್ಟಿಯಿಂದ‌ ಕೈ ತಪ್ಪಿದ ಯುವಕನ ಹೆಸರು.
    ಬಳಿಕ ಮತ್ತೊಂದು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಚನ್ನಬಸವ. ಆದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಯುವಕ.
    ದೇವದುರ್ಗ ಪಟ್ಟಣದಲ್ಲಿ ರೂಮ್ ಮಾಡಿದ್ದ ಚನ್ನಬಸವ.
    ಆದರೆ ಇಂದು ಆಡಳಿತ ವ್ಯವಸ್ಥೆ ವಿರುದ್ಧ ಪತ್ರ ಬರೆದು ಆತ್ಮಹತ್ಯೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts