ಕೇಜ್ರಿವಾಲ್ಗೆ ಸಿಬಿಐ ಸಮನ್ಸ್; ನ್ಯಾಯಾಲಯದಲ್ಲಿ ನಮ್ಮ ಹೋರಾಟ ಎಂದ ದೆಹಲಿ ಸಿಎಂ
ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಶುಕ್ರವಾರ ಸಮನ್ಸ್ ಜಾರಿ ಮಾಡಿತ್ತು. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಅರವೀಂದ್ ಕೇಜ್ರಿವಾಲ್ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ ಸರ್ಕಾರಿ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದ್ಧಾರೆ. ಚಿತ್ರಹಿಂಸೆ ನೀಡಲಾಗುತ್ತಿದೆ ಸಿಬಿಐ ಹಾಗೂ ಇಡಿ ವಶದಲ್ಲಿರುವ ನಮ್ಮ ನಾಯಕರಿಗೆ ಚಿತ್ರ ಹಿಂಸೆ ನೀಡಲಾಗುತ್ತಿದೆ. ಅಕ್ರಮಕ್ಕೆ ಸಂಬಂಧಿಸಿದಂತೆ ಪುರಾವೆಗಳು ಸಿಗದ ಕಾರಣ ನ್ಯಾಯಾಲಯದಲ್ಲಿ ಸುಳ್ಳು … Continue reading ಕೇಜ್ರಿವಾಲ್ಗೆ ಸಿಬಿಐ ಸಮನ್ಸ್; ನ್ಯಾಯಾಲಯದಲ್ಲಿ ನಮ್ಮ ಹೋರಾಟ ಎಂದ ದೆಹಲಿ ಸಿಎಂ
Copy and paste this URL into your WordPress site to embed
Copy and paste this code into your site to embed