ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು

ಮಂಡ್ಯ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೈಸೂರು-ಬೆಂಗಳೂರು ರಸ್ತೆ ನಿರ್ಮಾಣ ವಿಚಾರದಲ್ಲಿ ಕ್ರೆಡಿಟ್​ ಪಾಲಿಟಿಕ್ಸ್​ ನಡೆಯುತ್ತಿದೆ. ರಸ್ತೆಯನ್ನು ನಾವು ಮಾಡಿಸಿದ್ದು ಅಂತ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್ ಹೇಳಿಕೊಳ್ಳುತ್ತಿವೆ. ಅಲ್ಲದೆ, ಈ ವಿಚಾರದಲ್ಲಿ ರಾಜಕೀಯ ನಾಯಕರ ವಾಗ್ವಾದದ ಜೊತೆಗೆ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಇದೀಗ ಈ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಷ್​ ಪ್ರತಿಕ್ರಿಯೆ ನೀಡಿದ್ದು, ರಸ್ತೆ ನಿರ್ಮಾಣ ವಿಚಾರದಲ್ಲಿ ಕ್ರೆಡಿಟ್ ಪಡೆದುಕೊಳ್ಳಲು ಮುಂದಾದ ಕಾಂಗ್ರೆಸ್, ಜೆಡಿಎಸ್​ಗೆ ಜ್ಯೋತಿಷಿ ಕತೆ ಹೇಳುವ ಮೂಲಕ ಟಾಂಗ್ ನೀಡಿದ್ದಾರೆ. ಇದನ್ನೂ … Continue reading ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು