ಮಂಡ್ಯದಲ್ಲಿ ಬಿಜೆಪಿ ನಾಯಕರ, ಕಾರ್ಯಕರ್ತರ ಲೆಕ್ಕಾಚಾರ ಉಲ್ಟಾ ಮಾಡಿದ ಸುಮಲತಾ ಅಂಬರೀಷ್​!

ಮಂಡ್ಯ: ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಣೆ ಮಾಡಿದ ಬಳಿಕ ಮಂಡ್ಯದಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್​ ಅವರು ಸಕ್ರಿಯರಾಗಿರುತ್ತಾರೆ ಎಂಬ ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ತಮ್ಮ ರಾಜಕೀಯ ನಿರ್ಧಾರದ ಬಳಿಕವೂ ಸುಮಲತಾ ಮಂಡ್ಯದಿಂದ ನಾಪತ್ತೆಯಾಗಿದ್ದಾರೆ. ಬಿಜೆಪಿ ಬೆಂಬಲಿಸಿದ ನಂತರ ಕ್ಷೇತ್ರದಿಂದ ಸುಮಲತಾ ಅವರು ಅಂತ ಕಾಯ್ತುಕೊಂಡಿದ್ದಾರೆ. ಪಕ್ಷದ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿಲ್ಲ. ಮಂಡ್ಯದಲ್ಲಿ ಸುಮಲಯಾ ಹೆಚ್ಚು ಸಕ್ರಿಯರಾಗುತ್ತಾರೆ ಎಂದು ಕಮಲ ಪಡೆ ಲೆಕ್ಕಾಚಾರ ಹಾಕಿತ್ತು. ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಸೃಷ್ಟಿಯಾಗಿತ್ತು. … Continue reading ಮಂಡ್ಯದಲ್ಲಿ ಬಿಜೆಪಿ ನಾಯಕರ, ಕಾರ್ಯಕರ್ತರ ಲೆಕ್ಕಾಚಾರ ಉಲ್ಟಾ ಮಾಡಿದ ಸುಮಲತಾ ಅಂಬರೀಷ್​!