More

    ಶಿವಾನಂದ ಪದವಿಪೂರ್ವ ಕಾಲೇಜ್‌ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
    ಪ್ರಾಚಾರ್ಯ ಪಿ. ಮುನಿಯಪ್ಪ, ಎಚ್. ಶಿವಾನಂದ, ಮಹೇಶ ಟಿ., ಶಿವಮೂರ್ತಯ್ಯ ಎಚ್.ಎಂ., ಪ್ರಕಾಶ ಸಿ. ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts