ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ, ಜೋಶಿಗೂ ಸಲ್ಲಲಿ ಅಭಿನಂದನೆ
ಬೆಂಗಳೂರು: ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಭಾರತ ಕ್ರಿಕೆಟ್ ತಂಡದ ಸಾಧನೆ ಸರ್ವತ್ರ ಪ್ರಶಂಸೆಗೆ ಪಾತ್ರವಾಗುತ್ತಿದೆ. ಕೆಚ್ಚೆದೆಯ ಆಟವಾಡಿ ಬಾರ್ಡರ್- ಗಾವಸ್ಕರ್ ಟ್ರೋಫಿಯೊಂದಿಗೆ ತವರಿಗೆ ಮರಳಿರುವ ಟೀಮ್ ಇಂಡಿಯಾ ಕ್ರಿಕೆಟಿಗರನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ತಂಡಕ್ಕೆ ಮಾರ್ಗದರ್ಶನ ಮಾಡಿದ ಕೋಚ್ ರವಿಶಾಸ್ತ್ರಿ, ಗಾಯಾಳು ಸಮಸ್ಯೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಸಹಾಯಕ ಸಿಬ್ಬಂದಿ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸರಣಿಯಲ್ಲಿ ವೀರಾವೇಶದ ಆಟವಾಡಿ ಕಾಂಗರೂಗಳಿಗೆ ನೀರು ಕುಡಿಸಿದ ಯುವ ಆಟಗಾರರನ್ನು 19 ಹಾಗೂ 21 … Continue reading ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ, ಜೋಶಿಗೂ ಸಲ್ಲಲಿ ಅಭಿನಂದನೆ
Copy and paste this URL into your WordPress site to embed
Copy and paste this code into your site to embed