ಪಿಡಿಒಗಳಿಗೆ ಸೂಪರ್ ಪವರ್!: ಪ್ರಸ್ತಾವನೆ ಒಪ್ಪದ ಸಿಎಂ; ಆಡಳಿತ ಪಕ್ಷದಲ್ಲೂ ಅಸಮಾಧಾನ
ಬೆಂಗಳೂರು: ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣಗಳಿಗೆ ತಿದ್ದುಪಡಿ ತರುವ ಮೂಲಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಹೆಚ್ಚಿನ ಅಧಿಕಾರ ನೀಡುವ ನಿರ್ಣಯ ಕೈಗೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯಿತಿ ಜನಪ್ರತಿನಿಧಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಸ್ತಾವನೆಯನ್ನು ಒಪ್ಪಲ್ಲ ಎಂದು ಸ್ಪಷ್ಟವಾಗಿ ಭರವಸೆ ನೀಡಿರುವ ನಡುವೆಯೂ ಗೊಂದಲ ಬಗೆಹರಿದಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅಧಿನಿಯಮಕ್ಕೆ ತಿದ್ದುಪಡಿ ತರುವುದು ಹಾಗೂ … Continue reading ಪಿಡಿಒಗಳಿಗೆ ಸೂಪರ್ ಪವರ್!: ಪ್ರಸ್ತಾವನೆ ಒಪ್ಪದ ಸಿಎಂ; ಆಡಳಿತ ಪಕ್ಷದಲ್ಲೂ ಅಸಮಾಧಾನ
Copy and paste this URL into your WordPress site to embed
Copy and paste this code into your site to embed