ಜಲ್ಲಿಕಟ್ಟು ಮರುಪರಿಶೀಲನೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಗೂಳಿ ಪಳಗಿಸುವ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಲು ತಮಿಳುನಾಡು ತನ್ನ ಕಾನೂನಿನಲ್ಲಿ ಮಾಡಿದ ತಿದ್ದುಪಡಿಗಳ ಸಿಂಧುತ್ವವನ್ನು ಎತ್ತಿಹಿಡಿಯುವ 2023ರ ಸುಪ್ರೀಂಕೋರ್ಟ್​ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ, ಮನೋಜ್​ ಮಿಶ್ರಾ ಅವರನ್ನೊಳಗೊಂಡ ಪೀಠ, ಹಿರಿಯ ವಕೀಲ ಅಭಿಷೇಕ್​ ಸಿಂಘ್ವಾ ಆಲಿಸಿ, ಮರುಪರಿಶೀಲನಾ ಅರ್ಜಿಗಳನ್ನು ಪಟ್ಟಿ ಮಾಡಿ ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದರು. ಸಾಮಾನ್ಯವಾಗಿ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳನ್ನು … Continue reading ಜಲ್ಲಿಕಟ್ಟು ಮರುಪರಿಶೀಲನೆಗೆ ಸುಪ್ರೀಂ ಒಪ್ಪಿಗೆ