ಅಯೋಧ್ಯೆ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ವಿಚಾರಣೆ ಬೇಗ ಮುಗಿಸಿ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 31ರೊಳಗೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸುವಂತೆ ಲಖನೌನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ. ವಿಚಾರಣೆ ತ್ವರಿತಗೊಳಿಸಲು ವಿಡಿಯೋ ಕಾನ್ಫರೆನ್ಸ್ ತಂತ್ರಜ್ಞಾನ ಬಳಕೆ ಮಾಡುವಂತೆ ನ್ಯಾಯಮೂರ್ತಿ ಆರ್.ಎ್. ನಾರಿಮನ್ ನೇತೃತ್ವದ ಪೀಠ ಸಲಹೆ ನೀಡಿದೆ. ಅಯೋಧ್ಯೆಯಲ್ಲಿ ಜಮಾಯಿಸಿದ್ದ ಕರಸೇವಕರು 1992ರ ಡಿಸೆಂಬರ್ 6ರಂದು ವಿವಾದಿತ ಕಟ್ಟಡವನ್ನು ನೆಲಸಮ ಮಾಡಿದರು. ಇದಕ್ಕೆ ಪ್ರಚೋದನೆ ನೀಡಿದ ಆಪಾದನೆ ಮೇಲೆ ಬಿಜೆಪಿಯ ಹಿರಿಯ ಮುಖಂಡರಾದ ಲಾಲ್ ಕೃಷ್ಣ ಆಡ್ವಾಣಿ, ಮುರಳಿ … Continue reading ಅಯೋಧ್ಯೆ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ವಿಚಾರಣೆ ಬೇಗ ಮುಗಿಸಿ: ಸುಪ್ರೀಂ ಕೋರ್ಟ್ ಆದೇಶ