ಪೆನ್ನಾರ್ ಜಲ ವ್ಯಾಜ್ಯ; ಹೊಸ ಸಂಧಾನ ಸಮಿತಿ ರಚನೆಗೆ ಸುಪ್ರೀಂ ಆದೇಶ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ಜಲವಿವಾದಕ್ಕೆ ಸಂಬಂಧಿಸಿ ಹೊಸ ಸಂಧಾನ ಸಮಿತಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ ಪ್ರಶಾಂತ್ ಕುಮಾರ್ ಮಿಶ್ರಾ ದ್ವಿಸದಸ್ಯ ಪೀಠ ಸೂಚನೆ ನೀಡಿದೆ. ಸಮಿತಿ ರಚನೆಯಾದ 3 ತಿಂಗಳ ಒಳಗಾಗಿ ಕೋರ್ಟ್ ಗೆ ವರದಿ ಸಲ್ಲಿಸಬೇಕು ಎಂದೂ ತಿಳಿಸಲಾಗಿದೆ. ಈ ಹಿಂದೆ 2020ರಲ್ಲಿ ಸುಪ್ರೀಂಕೋರ್ಟ್ ಸಂಧಾನ ಸಮಿತಿ ರಚನೆ ಮಾಡಿತ್ತು. ಆದರೆ ಎರಡು ಸಭೆಗಳನ್ನು ನಡೆಸಿದ್ದ ಸಮಿತಿಗೆ ಮಾತುಕತೆ ಮೂಲಕ ಬಿಕ್ಕಟ್ಟು … Continue reading ಪೆನ್ನಾರ್ ಜಲ ವ್ಯಾಜ್ಯ; ಹೊಸ ಸಂಧಾನ ಸಮಿತಿ ರಚನೆಗೆ ಸುಪ್ರೀಂ ಆದೇಶ