ದ್ವೇಷಭಾಷಣಕ್ಕೆ ಕ್ರಮ: ಸ್ವಯಂಪ್ರೇರಿತ ಕೇಸ್​ಗೆ ಸುಪ್ರೀಂ ನಿರ್ದೇಶನ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ದ್ವೇಷಪೂರಿತ ಭಾಷಣಗಳ ಬಗ್ಗೆ ಸುಪ್ರೀಂಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದು, ಈ ಸಂಬಂಧ ಸ್ವಯಂಪ್ರೇರಿತ ಕ್ರಮಕ್ಕೆ ಸೂಚಿಸಿದೆ. ಇದು 21ನೇ ಶತಮಾನ. ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ? ಧಾರ್ವಿುಕವಾಗಿ ತಟಸ್ಥವಾಗಬೇಕಿರುವ ದೇಶದಲ್ಲಿ ದ್ವೇಷಭಾಷಣಗಳಂತಹ ಚಟುವಟಿಕೆಗಳು ಆಘಾತಕಾರಿ. ಈ ಸಂಬಂಧ ಔಪಚಾರಿಕ ದೂರು ದಾಖಲಿಸುವವರೆಗೆ ಕಾಯದೆ ಅಂತಹ ಪ್ರಕರಣಗಳಲ್ಲಿ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತು. ದೇಶದ ಜಾತ್ಯತೀತ ಸ್ವರೂಪವನ್ನು ಕಾಪಾಡಲು ಇಂತಹ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ … Continue reading ದ್ವೇಷಭಾಷಣಕ್ಕೆ ಕ್ರಮ: ಸ್ವಯಂಪ್ರೇರಿತ ಕೇಸ್​ಗೆ ಸುಪ್ರೀಂ ನಿರ್ದೇಶನ