ಲೋಕಸಭೆ ಚುನಾವಣೆ; ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್-ಸೂರಜ್ ರೇವಣ್ಣ ಭೇಟಿ
ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಸಿದ್ಧತೆಯನ್ನು ಆರಂಭಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಈ ಬಾರಿ ಮೈತ್ರಿ ಮಾಡಿಕೊಂಡು ಜಂಟಿಯಾಗಿ ಕಣಕ್ಕಿಳಿಯುತ್ತಿವೆ. ಆದರೆ, ಮಹತ್ವದ ಬೆಳವಣಿಗೆ ಒಂದರಲ್ಲಿ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಬೆಳಿಗ್ಗೆ ಬಂದ ಸೂರಜ್ ಜೊತೆ ಶಿವಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ಸೂರಜ್ … Continue reading ಲೋಕಸಭೆ ಚುನಾವಣೆ; ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್-ಸೂರಜ್ ರೇವಣ್ಣ ಭೇಟಿ
Copy and paste this URL into your WordPress site to embed
Copy and paste this code into your site to embed