ಎಐಸಿಸಿ ಎಲ್ಲವನ್ನೂ ಗಮನಿಸುತ್ತೆ | ಎಂಬಿ ಪಾಟೀಲ್ ಹೇಳಿಕೆ ನಂತರ ಖಡಕ್ ಸಂದೇಶ ರವಾನೆ!

ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲವೂ ಸಿದ್ದರಾಮಯ್ಯ ಸಿಎಂ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಎಂಬಿ ಪಾಟೀಲ್ ಹೇಳಿಕೆ ನೀಡಿದ್ದ ನಂತರ ಎಲ್ಲರಲ್ಲೂ ಗೊಂದಲ ಶುರುವಾಗಿತ್ತು. ಅಲ್ಲಿಗೆ ಅಧಿಕಾರದ ಹಂಚಿಕೆ ಬಗ್ಗೆ ಅನೇಕ ಪ್ರಶ್ನೆಗಳು ಎದ್ದವು. ಈ ವಿಚಾರವನ್ನು ತಣಿಸಲು ಕಡೆಗೆ ಎಂಬಿ ಪಾಟೀಲ್ ಖುದ್ದಾಗಿ ಸ್ಪಷ್ಟಿಕರಣ ನೀಡಿದ್ದರು. ಅದಾದ ಮೇಲೆ ಪ್ರಿಯಾಂಕ್ ಖರ್ಗೆ ಮುಂತಾದವರೂ ಈ ಗೊಂದಲಕ್ಕೆ ತಡೆ ಹಾಕಲು ಹೇಳಿಕೆ ನೀಡಿ ಪ್ರಯತ್ನಿಸದರು. ಅದಾದ ಮೇಲೆ ಇದೀಗ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ರಾಜ್ಯ ಕಾಂಗ್ರೆಸ್ … Continue reading ಎಐಸಿಸಿ ಎಲ್ಲವನ್ನೂ ಗಮನಿಸುತ್ತೆ | ಎಂಬಿ ಪಾಟೀಲ್ ಹೇಳಿಕೆ ನಂತರ ಖಡಕ್ ಸಂದೇಶ ರವಾನೆ!