More

    ಗವಿ ಗಂಗಾಧರೇಶ್ವರ ಸ್ವಾಮಿಗೆ ಸೂರ್ಯರಶ್ಮಿಯ ಅಭಿಷೇಕ

    ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಇಂದು ನಗರದ ಪ್ರಸಿದ್ಧ ಶ್ರೀ ಗವಿಗಂಗಾಧರೇಶ್ವರ ಸ್ವಾಮಿಯನ್ನ ಸೂರ್ಯರಶ್ಮಿಯ ಅಭಿಷೇಕವಾಯಿತು. ದಕ್ಷಿಣಾಯಣ ಪಥ ಮುಗಿಸಿ ಉತ್ತರಾಯಣಕ್ಕೆ ಸಾಗುವ ಸೂರ್ಯ ದೇವನು ಸಂಜೆ 5.20 ರಿಂದ 5.36ರವರೆಗೆ ದೇಗುಲದ ಶಿವಲಿಂಗವನ್ನ ಸ್ಪರ್ಶಿಸಿತು.

    ಗವಿ ಗಂಗಾಧರೇಶ್ವರ ಸ್ವಾಮಿಗೆ ಸೂರ್ಯರಶ್ಮಿಯ ಅಭಿಷೇಕ

    ಈ ಅಪರೂಪದ ಕ್ಷಣಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ನೆಲಮಟ್ಟಕ್ಕಿಂದ 120 ಅಡಿ ಆಳದಲ್ಲಿರುವ ಗವಿಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನ ಸೂರ್ಯರಶ್ಮಿಯು ಹಾದುಹೋಯಿತು. ಸೂರ್ಯಾಭಿಷೇಕದ ವೇಳೆ ಶಿವನ ವಿಗ್ರಹಕ್ಕೆ ದೇವಾಲಯದ ಪ್ರಧಾನ ಅರ್ಚಕ ಡಾ.ಸೋಮಸುಂದರ ದೀಕ್ಷಿತ್​ ಅವರು ಎಳನೀರು ಮತ್ತು ಹಾಲಿನ ಅಭಿಷೇಕ ಮಾಡಿದರು. ಸಾವಿರಾರು ಭಕ್ತರು ಶಿವನಾಮ ಜಪಿಸುತ್ತಾ ಭಕ್ತಿಯ ಪರಾಕಷ್ಟೆ ಮೆರೆದರು.

    ನೂಡಲ್ಸ್​​ ತಿನ್ನುವ ಆಸೆಯಲ್ಲಿದ್ದ ಬೆಂಗಳೂರಿನ ಮಹಿಳೆಗೆ ಶಾಕ್​! ಮಸಾಲ ಪ್ಯಾಕೇಟ್​ನಲ್ಲಿ ಬಳಸಿದ ಬ್ಯಾಂಡೇಜ್​ ಪತ್ತೆ!

    ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts