ನಿನ್ನ ಮನದಾಳದ ನೋವು ಬಲ್ಲೆ- ಸುಶಾಂತ್​ಗೆ ಅಕ್ಕನಿಂದ ಭಾವುಕ ಪತ್ರ….

ನವದೆಹಲಿ: ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರನ್ನು ನೆನೆದು ಭಾವುಕರಾಗಿರುವ ಅವರ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಸಹೋದರನಿಗಾಗಿ ಒಂದು ಪತ್ರ ಬರೆದು ಪೋಸ್ಟ್​ ಹಾಕಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಶ್ವೇತಾ ತವರೂರು ಪಾಟ್ನಾಗೆ ಆಗಮಿಸಿದ್ದು, ಸಹೋದರನನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಅವರು ಬರೆದಿರುವ ಪತ್ರದಲ್ಲಿ ಹೀಗಿದೆ: ‘ನನ್ನ ಬೇಬಿ, ನನ್ನ ಬಾಬು, ನನ್ನ ಮಗುವೇ… ನೀನು ಇಂದು ನಮ್ಮೊಂದು ದೈಹಿಕವಾಗಿ ಇಲ್ಲ. ನಿನ್ನ ಮನದಾಳದಲ್ಲಿ ಅಪಾರ ನೋವು … Continue reading ನಿನ್ನ ಮನದಾಳದ ನೋವು ಬಲ್ಲೆ- ಸುಶಾಂತ್​ಗೆ ಅಕ್ಕನಿಂದ ಭಾವುಕ ಪತ್ರ….