ಗಾಯಕಿ ವಾಣಿ ಜಯರಾಂ ನಿಧನ: ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆಗಿಳಿದ ಚೆನ್ನೈ ಪೊಲೀಸರು

ಚೆನ್ನೈ: ಪ್ರಸಕ್ತ ಸಾಲಿನ ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅವರು ಚೆನ್ನೈನ ನುಂಗಂಬಾಕಮ್​ನಲ್ಲಿನ ಹದ್ದೌಸ್ ರಸ್ತೆಯಲ್ಲಿರುವ ನಿವಾಸದಲ್ಲಿ ನಿನ್ನೆ (ಫೆ.4) ಕೊನೆಯುಸಿರೆಳೆದರು. ಇದೀಗ ಅವರ ಸಾವಿನ ಕುರಿತು ಕೆಲ ಅನುಮಾನಗಳು ಹುಟ್ಟುಕೊಂಡಿದ್ದು, ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018ರಲ್ಲಿ ವಾಣಿ ಜಯರಾಂ ಅವರ ಗಂಡ ತೀರಿಕೊಂಡರು. ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಅವರ ಮನೆಯಲ್ಲಿ ನಿತ್ಯವು ಕೆಲಸ ಮಾಡುವ ಮನೆಗೆಲಸದಾಕೆ ಮಲಾರ್​ಕೋಡಿ ಎಂಬಾಕೆ ಎಂದಿನಂತೆ ಬೆಳಗ್ಗೆ 11 ಗಂಟೆಗೆ ಅವರ ಮನೆಗೆ ಬಂದಳು. ಆದರೆ, … Continue reading ಗಾಯಕಿ ವಾಣಿ ಜಯರಾಂ ನಿಧನ: ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆಗಿಳಿದ ಚೆನ್ನೈ ಪೊಲೀಸರು