ಕಾಂಗ್ರೆಸ್ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ದುರದೃಷ್ಟಕರ: ಶ್ರೀನಿವಾಸ್ ಪ್ರಸಾದ್
ಚಾಮರಾಜನಗರ: ಮಜಾ ಮಾಡುವುದಕ್ಕಾಗಿಯೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಬಯಕೆ ಹೊರಹಾಕಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ ಕಾರ್ಯ ಕೈಗೊಂಡ ವೇಳೆ ಮಾತನಾಡಿದ ಅವರು ಕಾಂಗ್ರೆಸ್-ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಸೋಲುವ ಭೀತಿ ಉಪಕಾರ ಸ್ಮರಣೆ ಇಲ್ಲದ ವ್ಯಕ್ತಿ ಸಿದ್ದರಾಮಯ್ಯ ಮಜಾ ಮಾಡುವುದಕ್ಕಾಗಿಯೇ ಮತ್ತೆ ಮುಖ್ಯಮಂತ್ರಿ ಆಗುವ ಬಯಕೆ ಹೊರಹಾಕಿದ್ದಾರೆ. ಕಳೆದ ಭಾರಿ ಮುಖ್ಯಮಂತ್ರಿ ಆಗಿದ್ದುಕೊಂಡು ಎರಡು ಕ್ಷೇತ್ರದಲ್ಲಿ ಯಾಕೆ ಸ್ಪರ್ಧಿಸಿದ್ದರು ಎಂದು ಪ್ರಶ್ನಿಸಿದ್ದಾರೆ. ಈ ಭಾರಿಯೂ ಮುಖ್ಯಮಂತ್ರಿ … Continue reading ಕಾಂಗ್ರೆಸ್ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ದುರದೃಷ್ಟಕರ: ಶ್ರೀನಿವಾಸ್ ಪ್ರಸಾದ್
Copy and paste this URL into your WordPress site to embed
Copy and paste this code into your site to embed