ಕರೊನಾ ಪರೀಕ್ಷೆ ಮಾಡುವಾಗ ಮೂಗಿನೊಳಗೆ ಮುರಿದ ಸ್ವಾಬ್​ ಸ್ಟಿಕ್! ಇದು ಬಹಳ ನೋವಿನ ಕಥೆ

ಕರೀಂನಗರ : ಕೋವಿಡ್​ ಪರೀಕ್ಷೆ ಮಾಡುವಾಗ ಮೂಗಿನೊಳಗೆ ಹಾಕಿದ ಸ್ವಾಬ್​ ಸ್ಟಿಕ್​ ಮುರಿದು ಸಿಕ್ಕಿಹಾಕಿಕೊಂಡು ಹಿಂಸೆ ನೀಡಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಹಳ್ಳಿಯವರಿಗೆ ಕೋವಿಡ್​ ಪರೀಕ್ಷೆ ಆಯೋಜಿಸಿ ಮೊದಲು ತಾವೇ ಪರೀಕ್ಷೆ ಮಾಡಿಸಿಕೊಂಡು ಮಾದರಿಯಾಗಲು ಹೊರಟ ಸರ್​ಪಂಚ್ ಒಬ್ಬರು, ಹೀಗೆ ನರಕಯಾತನೆ ಅನುಭವಿಸಿದ್ದಾರೆ. ಕರೀಂನಗರ ಜಿಲ್ಲೆಯ ರಾಮಡುಗು ಮಂಡಲದಲ್ಲಿರುವ ವೆಂಕಟರೋಪಲ್ಲಿ ಪಂಚಾಯಿತಿಯ ಅಧ್ಯಕ್ಷ ಜುವಾಜಿ ಶೇಖರ್​ ಅವರು, ಶುಕ್ತವಾರದಂದು ಹಳ್ಳಿಯಲ್ಲಿ ಕರೊನಾ ರಾಪಿಡ್​ ಆ್ಯಂಟಿಜನ್ ಟೆಸ್ಟ್​ ಶಿಬಿರವನ್ನು ಆಯೋಜಿಸಿದ್ದರು. ಸ್ಥಳೀಯ ಗೋಪಾಲ್​ರಾವ್​ಪೇಟ್​ನ ಪ್ರಾಥಮಿಕ ಆರೋಗ್ಯ … Continue reading ಕರೊನಾ ಪರೀಕ್ಷೆ ಮಾಡುವಾಗ ಮೂಗಿನೊಳಗೆ ಮುರಿದ ಸ್ವಾಬ್​ ಸ್ಟಿಕ್! ಇದು ಬಹಳ ನೋವಿನ ಕಥೆ