ಸ್ವಾಮಿ ವಿವೇಕಾನಂದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಇಸ್ಕಾನ್ನ ಪ್ರಚಾರಕ ಸನ್ಯಾಸಿ ಬ್ಯಾನ್…
ನವದೆಹಲಿ: ಸನಾತನ ಧರ್ಮವನ್ನು ವಿಶ್ವಾದ್ಯಂತ ಪ್ರಚಾರ ಮಾಡಲು ಮೀಸಲಾದ ಇಸ್ಕಾನ್ ಸಂಘಟನೆಯ ಸಂನ್ಯಾಸಿಯೊಬ್ಬರು, ದಾರ್ಶನಿಕರಾದ ಸ್ವಾಮಿ ವಿವೇಕಾನಂದ ಮತ್ತು ಅವರ ಗುರು ರಾಮಕೃಷ್ಣ ಪರಮಹಂಸರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು ಪರಿಣಾಮವಾಗಿ ಸಂಘಟನೆಯಿಂದಲೇ ನಿಷೇಧಿತರಾಗಿದ್ದಾರೆ. ಈ ಕುರಿತಾಗಿ ಇಸ್ಕಾನ್, ಮಂಗಳವಾರ (ಜು.11) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಮೋಘ ಲೀಲಾ ಪ್ರಭು ಅವರು ಸ್ವಾಮಿ ವಿವೇಕಾನಂದ ಮತ್ತು ಅವರ ಗುರುಗಳ ಬಗ್ಗೆ “ಆಕ್ಷೇಪಾರ್ಹ” ಹೇಳಿಕೆ ನೀಡಿರುವುದಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದೆ. ಆದ್ದರಿಂದ, ಅವರು ತಮ್ಮ ಟೀಕೆಗಳಿಗೆ … Continue reading ಸ್ವಾಮಿ ವಿವೇಕಾನಂದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಇಸ್ಕಾನ್ನ ಪ್ರಚಾರಕ ಸನ್ಯಾಸಿ ಬ್ಯಾನ್…
Copy and paste this URL into your WordPress site to embed
Copy and paste this code into your site to embed