ಸ್ವಾಮಿ ವಿವೇಕಾನಂದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಇಸ್ಕಾನ್​ನ ಪ್ರಚಾರಕ ಸನ್ಯಾಸಿ ಬ್ಯಾನ್…

ನವದೆಹಲಿ: ಸನಾತನ ಧರ್ಮವನ್ನು ವಿಶ್ವಾದ್ಯಂತ ಪ್ರಚಾರ ಮಾಡಲು ಮೀಸಲಾದ ಇಸ್ಕಾನ್ ಸಂಘಟನೆಯ ಸಂನ್ಯಾಸಿಯೊಬ್ಬರು, ದಾರ್ಶನಿಕರಾದ ಸ್ವಾಮಿ ವಿವೇಕಾನಂದ ಮತ್ತು ಅವರ ಗುರು ರಾಮಕೃಷ್ಣ ಪರಮಹಂಸರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು ಪರಿಣಾಮವಾಗಿ ಸಂಘಟನೆಯಿಂದಲೇ ನಿಷೇಧಿತರಾಗಿದ್ದಾರೆ. ಈ ಕುರಿತಾಗಿ ಇಸ್ಕಾನ್, ಮಂಗಳವಾರ (ಜು.11) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಮೋಘ ಲೀಲಾ ಪ್ರಭು ಅವರು ಸ್ವಾಮಿ ವಿವೇಕಾನಂದ ಮತ್ತು ಅವರ ಗುರುಗಳ ಬಗ್ಗೆ “ಆಕ್ಷೇಪಾರ್ಹ” ಹೇಳಿಕೆ ನೀಡಿರುವುದಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದೆ. ಆದ್ದರಿಂದ, ಅವರು ತಮ್ಮ ಟೀಕೆಗಳಿಗೆ … Continue reading ಸ್ವಾಮಿ ವಿವೇಕಾನಂದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಇಸ್ಕಾನ್​ನ ಪ್ರಚಾರಕ ಸನ್ಯಾಸಿ ಬ್ಯಾನ್…