ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಶಾಕ್​; ಸಮಾಜವಾದಿ ಪಕ್ಷ ತೊರೆದ ಪ್ರಭಾವಿ ನಾಯಕ

ಲಖನೌ: ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗೆ ಒಂದಲ್ಲ ಒಂದು ರೀತಿಯಲ್ಲಿ ಅಡಚಣೆ ಎದುರಾಗುತ್ತಿದ್ದು, ಇದೀಗ ಸಮಾಜವಾದಿ ಪಾರ್ಟಿಯ ನಾಯಕ ಸ್ವಾಮಿ ಪ್ರಸಾದ್​ ಮೌರ್ಯ ಪಕ್ಷಕ್ಕೆ ಗುಡ್​ ಬೈ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉತ್ತರಪ್ರದೇಶ ವಿಧಾನಪರಿಷತ್ತಿಗೆ ರಾಜೀನಾಮೆ ನೀಡಿರುವ ಮೌರ್ಯ ನನಗೆ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ಸ್ವಾಮಿ ಪ್ರಸಾದ್​ ಮೌರ್ಯ, ನನಗೆ ಸ್ವಚ್ಛ … Continue reading ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಶಾಕ್​; ಸಮಾಜವಾದಿ ಪಕ್ಷ ತೊರೆದ ಪ್ರಭಾವಿ ನಾಯಕ