ಭಾರತ ಹಿಂದೂ ರಾಷ್ಟ್ರವಲ್ಲ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್​ ಮೌರ್ಯ

ಲಖನೌ: ಭಾರತ ಎಂದಿಗೂ ಹಿಂದೂ ರಾಷ್ಟ್ರವಲ್ಲ ಮತ್ತು ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ, ಉತ್ತರಪ್ರದೇಶ ಸರ್ಕಾರದ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ ಹೇಳಿದ್ದಾರೆ. ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ನಮ್ಮ ದೇಶದ ಸಂವಿಧಾನವು ಜಾತ್ಯಾತೀತ ರಾಷ್ಟ್ರದ ಪರಿಕಲ್ಷನೆಯಲ್ಲಿ ರಚಿಸಲಾಗಿದೆ. ಭಾರತದಲ್ಲಿರುವ ಎಲ್ಲರೂ … Continue reading ಭಾರತ ಹಿಂದೂ ರಾಷ್ಟ್ರವಲ್ಲ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್​ ಮೌರ್ಯ