ಮಾನಸಿಕ ಖಿನ್ನತೆ; ನದಿಗೆ ಹಾರಿ ಸ್ವಾಮೀಜಿ ಸಾವು
ಮೈಸೂರು: ನದಿಗೆ ಹಾರಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ತಿಳಿದು ಬಂದಿದೆ. ಮೃತರನ್ನು ಶಿವಪ್ಪ ದೇವರು(60) ಎಂದು ಗುರುತಿಸಲಾಗಿದ್ದು, ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಬಳಿ ಇರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾಕ್ ಸುಂದರಿಗೆ ಮಾರುಹೋಗಿ BSFನ ಅತಿ ಸೂಕ್ಷ್ಮ ಮಾಹಿತಿ ಸೋರಿಕೆ; … Continue reading ಮಾನಸಿಕ ಖಿನ್ನತೆ; ನದಿಗೆ ಹಾರಿ ಸ್ವಾಮೀಜಿ ಸಾವು
Copy and paste this URL into your WordPress site to embed
Copy and paste this code into your site to embed