ಸ್ವಸ್ತಿಕ್ ಚಿಹ್ನೆ ತಂದ ಆಪತ್ತು; ಸಮಸ್ಯೆಯಲ್ಲಿ ಸಿಲುಕಿಕೊಂಡ ಭಾರತ ಮೂಲದ ಕುಟುಂಬ
ಜೆಡ್ಡಾ: ಸ್ವಸ್ತಿಕ ಚಿಹ್ನೆಯೂ ಭಾರತೀಯರ ಪಾಲಿಗೆ ಮಂಗಳಕರವಾಗಿದ್ದು ಹಿಂದೂ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ಹೊಸ ವಾಹನ ಹಾಗೂ ಗೃಹಪ್ರವೇಶದ ಸಮಯದಲ್ಲಿ ಮನೆಯ ದ್ವಾರದ ಮೇಲೆ ಮುದ್ರಿಸಲಾಗುತ್ತದೆ. ಇದೀಗ ಇದೇ ಸ್ವಸ್ತಿಕ್ ಚಿಹ್ನೆಯೂ ಭಅರಥಿಯ ಮೂಲದವರಿಗೆ ಕಂಟಕವಾಗಿದ್ದು ಸಹಾಯಕ್ಕಾಗಿ ಕುಟುಂಬಸ್ಥರು ಅಂಗಲಾಚುತ್ತಿದ್ದಾರೆ. ಚಿಹ್ನೆ ತಂದ ಆಪತ್ತು ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಗುಂಟೂರು ಮೂಲದ ಅರವಿಂದ್ ಇತ್ತೀಚಿಗೆ ಸೌದಿ ಅರೇಬಿಯಾದಲ್ಲಿರುವ ಪೂರ್ವ ಪ್ರಾಂತ್ಯಕ್ಕೆ ತಮ್ಮ ಫ್ಲ್ಯಾಟ್ಅನ್ನು ಬದಲಾಯಿಸಿದ್ದರು. ತಮ್ಮ ಮನೆಯ ಬಾಗಿಲಿನ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಸಹ ಬರದು … Continue reading ಸ್ವಸ್ತಿಕ್ ಚಿಹ್ನೆ ತಂದ ಆಪತ್ತು; ಸಮಸ್ಯೆಯಲ್ಲಿ ಸಿಲುಕಿಕೊಂಡ ಭಾರತ ಮೂಲದ ಕುಟುಂಬ
Copy and paste this URL into your WordPress site to embed
Copy and paste this code into your site to embed