ಭಾನುವಾರ ಸ್ವಯಂವರ ಪಾರ್ವತಿ ಯಾಗ; ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ
ಬೆಂಗಳೂರು: ನಗರದ ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ (ಡಿ.24) ವಿಜಯವಾಣಿ ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿ ‘ಸ್ವಯಂವರ ಪಾರ್ವತಿ ಯಾಗ’ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9ಕ್ಕೆ ಯಾಗ ಆರಂಭವಾಗಲಿದ್ದು, ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದರಲ್ಲಿ ಪಾಲ್ಗೊಂಡವರಿಗೆ ವಿವಾಹ ತೊಡಕುಗಳು ನಿವಾರಣೆಯಾಗಲಿದೆ. ಯಾಗದಿಂದ ಕಂಕಣಬಲ: ಸ್ವಯಂವರ ಪಾರ್ವತಿ ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು ಮತ್ತು ವರರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿ ಬರುವ ನಂಬಿಕೆಯಿದೆ. ಪುರಾಣಗಳಲ್ಲಿ ಸ್ವಯಂವರ ಮಂತ್ರೋಪದೇಶ ಹಾಗೂ ಶಿವ – ಪಾರ್ವತಿ … Continue reading ಭಾನುವಾರ ಸ್ವಯಂವರ ಪಾರ್ವತಿ ಯಾಗ; ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ
Copy and paste this URL into your WordPress site to embed
Copy and paste this code into your site to embed